ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಇದರ 101 ನೇ ವಾರ್ಷಿಕ ಅಧಿವೇಷನದಲ್ಲಿ 2017ನೇ ಸಾಲಿನ ರಾಜ್ಯಮಟ್ಟದ 'ಜ್ಯೋತಿ ಪುರಸ್ಕಾರ' ವನ್ನು ಶ್ರೀಯುತ ಶಿವಕುಮಾರ ಬಿ.ಎ. ಅಳಗೋಡು ಇವರಿಗೆ ನೀಡಿ ಗೌರವಿಸಲಾಯಿತು. ಸೆಪ್ಟೆಂಬರ್ 25 ನೇ ತಾರೀಕು ತಲಪಾಡಿಯಲ್ಲಿ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಮನು ಬಳಿಗಾರ್ ಶಿವಕುಮಾರರಿಗೆ ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಜ್ಯೋತಿ ಪುರಸ್ಕಾರ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಶ್ರೀಯುತ ಪ್ರದೀಪ್ ಕಲ್ಕೂರ, ನೀಲಾವರ ಸುರೇಂದ್ರ ಅಡಿಗ ಮತ್ತಿತರರು ಉಪಸ್ಥಿತರಿದ್ದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ